ಸಾಯುವುದು ಆಮೇಲೆ ನ್ಯಾಯತೀರ್ಪು ಜನರಿಗೆ ನೇಮಕವಾಗಿದೆ.
ಆದ್ದರಿಂದಲೇ ನಾವು ದೇವರ ಚಿತ್ತವನ್ನು ಅರ್ಥಮಾಡಿಕೊಂಡು
ಪರಲೋಕಕ್ಕೆ ಹೋಗಲು ಜೀವಿಸಬೇಕು.
ಕಾಂಪ್ಲೆಕ್ಸ್ ರೀಜನಲ್ ಪೇಂನ್ ಸಿಂಡ್ರೋಮ್ ಗಿಂತ ಹೆಚ್ಚು ನೋವಿನಿಂದ ಕೂಡಿದ
ನರಕದ ನೋವಿನಿಂದ ನಮ್ಮನ್ನು ರಕ್ಷಿಸಲೆಂದು ಪರಲೋಕದ ತಂದೆ ಮತ್ತು ಪರಲೋಕದ ತಾಯಿ
ಈ ಭೂಮಿಗೆ ಬಂದರು ಮತ್ತು ಅವರು ಚರ್ಚ್ ಆಫ್ ಗಾಡ್ ನ್ನು ಸ್ಥಾಪಿಸಿ,
ನಮಗೆ ಜೀವದ ಸತ್ಯವನ್ನು ತಲುಪಿಸಿದರು.
ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು, ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು. ಇಬ್ರಿಯರಿಗೆ 9:27—28
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ